FactCheck:ಕಾಂತಾರ ಸಿನಿಮಾ ಅರ್ಥಕ್ಕೆ ನಿಲ್ಲುವ ಸಾಧ್ಯತೆ, ರಿಷಭ್ ಶೆಟ್ಟಿ ತಲೆನೋವು ಆದ ಅ ವಘಡಗಳು

 
Jd

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್ 1 ಸಿನಿಮಾ ತಂಡಕ್ಕೆ ಶಾಕ್ ಆಗುತ್ತಿದೆ. ಮೊನ್ನೆಯಷ್ಟೇ ಮಿಮಿ ಕಲಾವಿದ ವಿಜು ವಿ.ಕೆ ಅವರುಕ್ರಿ ಹೋಂ ಸ್ಟೇಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮಾಸುವ ಮುನ್ನವೇ ಕಾಂತಾರ ಅಧ್ಯಾಯ 1 ಚಿತ್ರೀಕರಣದ ವೇಳೆ ಮತ್ತೊಂದು ಅವಘಡ ಸಂಭವಿಸಿದೆ.

ಹೌದು, ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ 'ಕಾಂತಾರ ಚಾಪ್ಟರ್ 1' ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ, ಈ ಸಿನಿಮಾದ ಶೂಟಿಂಗ್ ವೇಳೆ ಬೋಟ್ ಒಂದು ಮಗು ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿರುವ ಮಾಸ್ತಿಕಟ್ಟೆ ಮಾಣಿ ಜಲಾಶಯದಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ನಡೆಯುತ್ತಿದೆ. ಇದೆ ವೇಳೆ ಏಕಾಏಕಿ ದೋಣಿ ಮಗುಚಿ ಬಿದ್ದಿದೆ.

ಇನ್ನೂ, ಮಗುಚಿ ಬಿದ್ದ ದೋಣಿಯಲ್ಲಿ ನಟ ರಿಷಬ್ ಶೆಟ್ಟಿ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು ಇದ್ದಾರೆ. ಆದರೆ ದಿಢೀರ್ ಅಂತ ಬೋ ಮಗುಚಿದ್ದಾರೆ ಕಲಾವಿದರು ಹಾಗೂ ತಂತ್ರಜ್ಞರು ಈಜುತ್ತಲೇ ದಡ ಸೇರಿದ್ದಾರೆ. ಆದರೆ ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಜೀವ ಹಾನಿ ಆಗಿಲ್ಲ. <a href=https://youtube.com/embed/fy2HpwcIccM?autoplay=1&mute=1><img src=https://img.youtube.com/vi/fy2HpwcIccM/hqdefault.jpg alt=""><span><div class="youtube_play"></div></span></a>" style="border: 0px; overflow: hidden"" style="border: 0px; overflow: hidden;" width="640">

ಕಾಂತಾರ ಸಿನಿಮಾ ತಂಡ 15 ದಿನ ಶೂಟಿಂಗ್ ಮಾಡಲು ಯೋಜನೆ ರೂಪಿಸಲಾಗಿದೆ. ಆದರೆ ಈಗ ಕ್ಯಾಮೆರಾ ಸೇರಿದಂತೆ ಬೋಟ್‌ನಲ್ಲಿ ಎಲ್ಲಾ ಪ್ರಾಪರ್ಟಿಗಳು ನೀರು ಪಾಲಾಗಿವೆ. ಸಿನಿಮಾ ರಿಲೀಸ್ ಆಗುವ ಮುನ್ನವೇ ಒಂದರ ಮೇಲೊಂದು ಅವಘಡಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಸಾಕ್ಷಿ ಎಂಬಂತೆ ಸಿನಿಮಾದಲ್ಲಿ ನಟಿಸಿದ್ದ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಮತ್ತೊಂದು ದೊಡ್ಡ ಅವಘಡ ಸಂಭವಿಸಿದ್ದು ಹೆಚ್ಚಿನ ಆತಂಕಕ್ಕೆ ಕಾರಣವಾಗಿದೆ.

ಈ ಹಿಂದೆ ಇಬ್ಬರು ಶೂಟಿಂಗ್ ಬಳಿಕ ಮೃತಪಟ್ಟಿದ್ದರು. ಈಗ ಮೂರನೇ ವ್ಯಕ್ತಿಯು ಶೂಟಿಂಗ್ ಸಮಯದಲ್ಲಿ ಮೃತಪಟ್ಟಿದ್ದಾನೆ. ಸದ್ಯ ಸಹಕಲಾವಿದ ವಿಜು ಶೂಟಿಂಗ್ ಆರಂಭದ ಮೊದಲೇ ಹೃದಯಘಾತಕ್ಕೊಳಗಾಗಿ ಮೃತಪಟ್ಟಿದ್ದಾನೆ. ಕಾಂತಾರಾ ಚಾಪ್ಟರ್ ಶೂಟಿಂಗ್ ಕಳೆದ ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನಲ್ಲಿ ನಡೆಯುತ್ತಿದೆ. ದೊಡ್ಡ ಸಂಖ್ಯೆಯಲ್ಲಿ ಕಾಂತಾರ ಚಿತ್ರ ತಂಡವು ಮಲೆನಾಡಿನ ಶೂಟಿಂಗ್ ನಲ್ಲಿ ಬ್ಯುಸಿಯಾಗಿದೆ. ಚಿತ್ರ ನಿಲ್ಲುವುದಿಲ್ಲ ಎಂದು ರಿಷಭ ಶೆಟ್ಟಿ ಹೇಳಿಕೆ ನೀಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.