ನಟ ದಶ೯ನ್ ಗೆ ದಿಡೀರ್ ಅನಾ ರೋಗ್ಯ, ಆಸ್ಪತ್ರೆ ಮುಂದೆ ಜಮಾಯಿಸಿದ ಕೋಟ್ಯಾಂತರ ಅಭಿಮಾನಿಗಳು
Nov 2, 2024, 08:23 IST
|

ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ದರ್ಶನ್ ಮನೆ ಬಳಿ ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿದೆ. ರಾತ್ರಿಯಿಂದಲೇ ಮಗನ ಹುಟ್ಟುಹಬ್ಬದ ಖುಷಿಯಲ್ಲಿರುವ ದರ್ಶನ್ ಮಧ್ಯಾಹ್ನ 2ಗಂಟೆ ಸುಮಾರಿಗೆ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ . ವಿಪರೀತ ಬೆನ್ನು ನೋವಿನ ಹಿನ್ನೆಲೆಯಲ್ಲಿ ಸರ್ಜರಿಗಾಗಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.
ಅಷ್ಟಕ್ಕೂ ದರ್ಶನ್ ಅವರು ಜೈಲಿನಿಂದ ಹೊರಬಂದಿರುವ ಹಿನ್ನೆಲೆ ಅಪಾರ ಸಂಖ್ಯೆಯ ಅಭಿಮಾನಿಗಳು ಅವರನ್ನು ನೋಡೋ ಸಲುವಾಗಿ ಆರ್ಆರ್ ನಗರದ ನಿವಾಸದ ಬಳಿ ಬಂದು ಸೇರುವ ಸಾಧ್ಯತೆ ಇದೆ. ಹಾಗಾಗಿ ಅವರ ಮನೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ರಿತಿಯ ಅಹಿತಕರ ಘಟನೆಗಳು ಸಂಭವಿಸಿದಂತೆ ಈ ಎಚ್ಚರಿಕೆ ವಹಿಸಲಾಗಿದೆ.
ದರ್ಶನ್ ಮನೆ ರಸ್ತೆಯ ಎರಡೂ ಕಡೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. 2 ಕೆಎಸ್ಆರ್ಪಿ ತುಕಡಿ, ಸ್ಥಳೀಯ ಪೊಲೀಸರು ಸೇರಿದಂತೆ 50ಕ್ಕೂ ಹೆಚ್ಚು ಸಿಬ್ಬಂದಿಗಳಿದ್ದಾರೆ. ಇನ್ನು ದರ್ಶನ್ ಪರಿಸ್ಥಿತಿ . ನೋವಿನಿಂದ ಬಳಲುತ್ತಿರುವುದನ್ನು ನೋಡಿ ಪತ್ನಿ ವಿಜಯಲಕ್ಷ್ಮಿ ಕಣ್ಣೀರು ಹಾಕಿದ್ದಾರೆ. ಮೊದಲೇ ಇದ್ದ ಬೆನ್ನು ನೋವು ಇದೀಗ ಇನ್ನಷ್ಟು ಹೆಚ್ಚಾಗಿ ಜೀವ ಹಿಂಡುತ್ತಿರೋದು ಕಾಣುತ್ತಿದೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025