ಬಿಗ್ ಬಾಸ್ ಮನೆಗೆ ಅನುಶ್ರೀ ವೈಲ್ಡ್ ಕಾರ್ಡ್ ಎಂಟ್ರಿ, ಹನುಮಂತನನ್ನು ಅಪ್ಪಿ ಮುದ್ದಾಡಿದ ಅನು
Nov 13, 2024, 17:00 IST
|

ವಾರದ ಕಥೆಯಲ್ಲಿ ಕಿಚ್ಚ ಸುದೀಪ್ ಈ ವಾರ ನಡೆದ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಯಾರು ಯಾರು ಏನೇನು ತಪ್ಪು ಮಾಡಿದ್ದಾರೆ. ಮನೆಮಂದಿ ಎಡವಿದ್ದೆಲ್ಲಿ ಹೀಗೆ ಕಿಚ್ಚ ದೊಡ್ಮನೆಗೆ ಎಚ್ಚರಿಕೆ ಜತೆ ಆಟದ ಗಂಭೀರತೆಯ ಬಗ್ಗೆ ಮಾತನಾಡಿದ್ದಾರೆ. ಹಾಗೆಯೇ ಅನುಶ್ರೀ ಬರುತ್ತಿಲ್ಲ ಎನ್ನುವ ವಿಷಯವನ್ನು ಕೂಡ ಕನ್ಫರ್ಮ್ ಮಾಡಿದ್ದಾರೆ.
Also Read - ಸೆಟ್ ನಲ್ಲಿ ಕಿರಿಕ್, ಅಣ್ಣಯ್ಯ ಸೀರಿಯಲ್ ನಿಂದ ನಿಶಾ ಔಟ್
ಈ ವಾರ ದೊಡ್ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್ ಆಗಿದ್ದರು. ಭವ್ಯ, ಮೋಕ್ಷಿತಾ, ಚೈತ್ರಾ, ಧರ್ಮ, ತ್ರಿವಿಕ್ರಮ್, ಧನರಾಜ್, ಸುರೇಶ್ ನಾಮಿನೇಟ್ ಆಗಿದ್ದರು.ಈ ಪೈಕಿ ಮೋಕ್ಷಿತಾ, ತ್ರಿವಿಕ್ರಮ್ ಅವರು ನಿನ್ನೆಯ ಸಂಚಿಕೆಯಲ್ಲಿ ಸೇಫ್ ಆಗಿದ್ದಾರೆ. ಇನ್ನುಳಿದವರ ಪೈಕಿ ಯಾರು ಆಚೆ ಬರಲಿದ್ದಾರೆ ಎನ್ನುವುದರ ಬಗ್ಗೆ ವೀಕ್ಷಕರು ಚರ್ಚೆ ಆರಂಭಿಸಿದ್ದಾರೆ.ಕೆಲವರು ಭವ್ಯ, ಗೌತಮಿ ಆಚೆ ಬರಬೇಕೆಂದು ಕಮೆಂಟ್ ಮಾಡಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ.
ಮೊದಲ ವಾರ ಯುಮುನಾ ಶ್ರೀನಿಧಿ ಅವರು ದೊಡ್ಮನೆಯಿಂದ ಆಚೆ ಬಂದಿದ್ದಾರೆ. ಎರಡನೇ ವಾರ ಎಲಿಮಿನೇಷನ್ ಇರಲಿಲ್ಲ. 3ನೇ ವಾರ ಜಗದೀಶ್ ಹಾಗೂ ರಂಜಿತ್ ಅವರನ್ನು ನಿಯಮದ ಉಲ್ಲಂಘನೆಯ ಆರೋಪದ ಮೇಲೆ ಬಿಗ್ ಬಾಸ್ ಮನೆಯಿಂದ ಆಚೆ ಕಳುಹಿಸಲಾಗಿತ್ತು. ನಾಲ್ಕನೇ ವಾರದಲ್ಲಿ ಹಂಸ ಎಲಿಮಿನೇಟ್ ಆಗಿದ್ದರು.
5ನೇ ವಾರ ಮಾನಸ ಸಂತೋಷ್ ಬಿಗ್ಬಾಸ್ ಮನೆಯಿಂದ ಔಟ್ ಆಗಿದ್ದರು. ಜೀ ಕನ್ನಡದ ಕಾರ್ಯಕ್ರಮಗಳಲ್ಲಿ ಬ್ಯೂಸಿ ಆಗಿರೋ ಅನುಶ್ರೀ ಮತ್ತೆ ಬಿಗ್ಬಾಸ್ ಗೆ ಬರೋದು ಡೌಟ್ ಅನ್ನೊದು ಪ್ರೇಕ್ಷಕರ ಅಭಿಪ್ರಾಯವೂ ಆಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Sat,31 May 2025
ದರ್ಶನ್ ಜೊತೆ ಪತ್ನಿ ವಿಜಯಲಕ್ಷ್ಮಿ ಫಾರಿನ್ ಟ್ರಿಪ್, ಪವಿತ್ರ ಗೌಡ ಕ ಣ್ಣೀರು
Sat,31 May 2025
ಮಡೆನೂರು ಮನು ಹಾಗೂ ಮಿಂಚು ಕರ್ಮಕಾಂಡ ಆಡಿಯೋ ಬ ಯಲು
Sat,31 May 2025
ಕನ್ನಡದ ಮುದ್ದಾದ ನಟಿಯನ್ನು ಅವಕಾಶಕ್ಕಾಗಿ ಮಂಚಕ್ಕೆ ಕರೆದ ಡೈರೆಕ್ಟರ್
Wed,21 May 2025