ಇನ್ನೂ ಮದುವೆಯಾಗದ ಅನುಶ್ರೀ, ಅರ್ಜುನ್ಜನ್ಯ ಜೊತೆ ಇಷ್ಟೊಂದು ಒಡನಾಟ ಹುಟ್ಟಿದ್ಯಾಕೆ
Feb 5, 2025, 16:14 IST
|

ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ಕನ್ನಡಿಗರಿಗೆ ಒಂದು ಹೆಮ್ಮೆ ವಿಚಾರ. ಯಾಕೆ ಅಂದ್ರೆ ಜೀ ಕನ್ನಡ ಸರಿಗಮಪ ಕಾರ್ಯಕ್ರಮ ದೇಶದ ಮೂಲೆ ಮೂಲೆಯಲ್ಲೂ ಹೆಸರು ಮಾಡುವ ಮೂಲಕ ಕನ್ನಡ ಹಾಡುಗಳ ಕಂಪು ಪಸರಿಸುತ್ತಿದೆ. ಇಂಥ ಮಹತ್ವದ ಕಾರ್ಯಕ್ರಮಕ್ಕೆ ಆಂಕರ್ ಅನುಶ್ರೀ ಮತ್ತಷ್ಟು ಹೆಮ್ಮೆ ಮೂಡಿಸಿದ್ದಾರೆ. ಆದರೆ ದಿಢೀರ್, ಜೀ ಕನ್ನಡ ಸರಿಗಮಪ ಕಾರ್ಯಕ್ರಮದಿಂದ ಆಂಕರ್ ಅನುಶ್ರೀ ನಿವೃತ್ತಿ ಪಡೆದಿದ್ದಾರೆ ಎಂಬ ವದಂತಿ ಹಬ್ಬಿತ್ತು.
ಹೌದು, ಜೀ ಕನ್ನಡ ಸರಿಗಮಪ ಕಾರ್ಯಕ್ರಮಕ್ಕೆ ಕಳೆದ ವಾರ ಆಂಕರ್ ಅನುಶ್ರೀ ಬಂದಿರಲಿಲ್ಲ. ಹೀಗಿದ್ದಾಗ ಆಂಕರ್ ಅನುಶ್ರೀ ಅವರು ನಿರೂಪಣೆಗೆ ಯಾಕೆ ಬಂದಿಲ್ಲ? ಅನ್ನೋ ಚರ್ಚೆಯೂ ಶುರುವಾಗಿತ್ತು. ಇಷ್ಟೆಲ್ಲದರ ನಡುವೆ ಮತ್ತೊಂದು ಸ್ಫೋಟಕ ವಿಚಾರ ಇದೀಗ ಸಂಚಲನವೇ ಸೃಷ್ಟಿ ಆಗುವಂತೆ ಮಾಡಿದೆ. ಇಂತಹ ಸಮಯದಲ್ಲೇ, ಆಂಕರ್ ಅನುಶ್ರೀ & ಅರ್ಜುನ್ ಜನ್ಯ ನಡುವೆ ಬಿರುಕು ಮೂಡಿದೆ.
ಇದೇ ಸಮಯದಲ್ಲಿ ಮತ್ತೆ ಆಂಕರ್ ಅನುಶ್ರೀ ಅವರು ಜೀ ಕನ್ನಡ ಸರಿಗಮಪ ಕಾರ್ಯಕ್ರಮಕ್ಕೆ ನಿರೂಪಣೆಗೆ ಮರಳಿ ಬಂದಿದ್ದು, ಮಹಾ ಕುಂಭಮೇಳದಲ್ಲಿ ಪಾಲ್ಗೊಂಡಿದ್ದೆ ಹಾಗಾಗಿ ಬರಲಿಲ್ಲವೇ ಹೊರತು ಅರ್ಜುನ್ ಜನ್ಯ ಅವರ ಜೊತೆಗೆ ಯಾವುದೇ ರೀತಿ ಮನಸ್ಥಾಪ ಆಗಿಲ್ಲ. ಆದರೆ ಇದೆಲ್ಲಾ ಗಾಳಿ ಸುದ್ದಿ ಎನ್ನಲಾಗಿದೆ. ಹೀಗಾಗಿ, ಇದೀಗ ಆಂಕರ್ ಅನುಶ್ರೀ ಅವರ ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Fri,14 Mar 2025
ಸ್ವಂತ ತಂದೆಯಿಂದಲೇ ಮಗಳ ಅ ತ್ಯಾಚಾರ, ಮುದ್ದಿನ ಮಗಳ ಜೀವನ ನುಂಗಿದ ಕಾ ಮುಕ
Thu,13 Mar 2025