ಬಿಗ್ಬಾಸ್ ಸೀಸನ್ 11ಗೆ ಬಾರಿ ಸೋಲು, ಟಿಆರ್ ಪಿ ಕಿಂಗ್ ಹನುಮಂತನ ಸ್ಥಿತಿ ಗಂಭೀರ
Oct 25, 2024, 07:43 IST
|

ಈ ಮಿತಿ ಮೀರಿದ ವರ್ತನೆಯಿಂದಲೇ ಈ ಬಾರಿ ಬಿಗ್ ಬಾಸ್ ಕನ್ನಡ ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿದ್ದ ಲಾಯರ್ ಜಗದೀಶ್ ಮನೆಯಿಂದ ಹೊರ ಬಂದರು. ಇದರಿಂದ ಬಿಗ್ ಬಾಸ್ ಅಭಿಮಾನಿಗಳಿಗೆ ಅಸಮಾಧಾನವಾಗಿದ್ದು, ಶೋ ನೋಡುವವರ ಸಂಖ್ಯೆ ಕುಸಿಯುವ ಸಾಧ್ಯತೆ ಇತ್ತು. ಆದರೆ ಚಾಣಾಕ್ಷ್ಯತನ ಮೆರೆದ ಬಿಗ್ ಬಾಸ್ ತಂಡ ಹಾಡುಗಾರ ಹಳ್ಳಿ ಹುಡುಗ ಹನುಮಂತನನ್ನು ಸ್ಪರ್ಧಿಯಾಗಿ ಕರೆತಂದಿತು.
ಮುಗ್ಧತೆಗೆ ಇನ್ನೊಂದು ಹೆಸರಾಗಿರುವ ಹನುಮಂತ ಟಿಆರ್ಪಿ ಅಸ್ತ್ರ ಎನ್ನುವುದರಲ್ಲಿ ಎರಡು ಮಾತಿಲ್ಲ. ಆತನ ಮುಗ್ಧ ಮಾತು, ನಡವಳಿಕೆ ನೋಡುಗರಿಗೆ ಇಷ್ಟವಾಗುತ್ತಿತ್ತು. ಕಳೆದ ಮೂರು ದಿನಗಳಿಂದ ಪ್ರೇಕ್ಷಕರು ಹನುಮಂತನಿಗಾಗಿ ಶೋ ನೋಡುತ್ತಿದ್ದರು ಜೊತೆಗೆ ಎಂಜಾಯ್ ಮಾಡುತ್ತಿದ್ದರು. ಆದರೆ ಈಗ ಅದಕ್ಕೂ ಕಲ್ಲು ಬಿದ್ದಂತಾಗಿದೆ.
ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಜಗಳ ಕಿತ್ತಾಟ ಸಾಮಾನ್ಯವಾಗಿದೆ. ಅಂತೆ ಇಂದು ಪ್ರಸಾರಗೊಳ್ಳುತ್ತಿರುವ ಸಂಚಿಕೆಯಲ್ಲಿ ಕೂಡ ಟಾಸ್ಕ್ ವೇಳೆ ಕಿತ್ತಾಟಗಳು ಜೋರಾಗಿ ನಡೆದಿದೆ. ಆದರೆ ಈ ಟಾಸ್ಕ್ ಆಡುವಾಗ ಅವಘಡ ಸಂಭವಿಸಿದ್ದು ಎಳೆದಾಟ ಕಿತ್ತಾಟದಲ್ಲಿ ಹನುಮಂತ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾನೆ.ಕೂಡಲೇ ಆತತನನ್ನು ಇತರ ಸ್ಪರ್ಧಿಗಳು ಉಪಚರಿಸಿ, ಚಿಕಿತ್ಸೆಗೆ ಕಳುಹಿಸಿರುವ ಪ್ರೋಮೋ ವೈರಲ್ ಆಗುತ್ತಿದೆ. ಹನುಮಂತನ ಆರೋಗ್ಯ ಸ್ಥಿತಿಯ ಸದ್ಯದ ಪರಿಸ್ಥಿತಿ ಬಗ್ಗೆ ಬಿಗ್ ಬಾಸ್ ತಂಡದಿಂದ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023