ದಶ೯ನ್ ಗೂ ಮಗ ಇದ್ದಾನೆ ಭವಿಷ್ಯದಲ್ಲಿ ಕಾದು ನೋಡಿ, ರೇಣುಕಾ ಸ್ವಾಮಿ ತಂದೆ ತಾಯಿ ಭಾವುಕ
Sep 12, 2024, 14:49 IST
|

ರೇಣುಕಾ ಸ್ವಾಮಿ ಅವರು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಕಾರಣಕ್ಕೆ ದರ್ಶನ್ ಸಿಟ್ಟಾಗಿದ್ದರು. ಉಗುರಲ್ಲಿ ಹೋಗೋದಕ್ಕೆ ಕೊಡಲಿ ತೆಗೆದುಕೊಂಡರು ಎಂಬಂತೆ, ದರ್ಶನ್ ಅವರು ಈ ವಿಚಾರವನ್ನು ಕಾನೂನಾತ್ಮಕವಾಗಿಯೂ ಬಗೆಹರಿಸಬಹುದಿತ್ತು. ಆದರೆ, ಅವರು ಆ ರೀತಿ ಮಾಡಿಲ್ಲ. ಇದರಿಂದ ಅವರಿಗೆ ಸಂಕಷ್ಟ ಆಗಿದೆ.
ಇನ್ನೂ ಇತ್ತ ದರ್ಶನ್ ಮತ್ತು ಅವನ ಸಹಚರರ ವಿಕೃತ ಮನಸ್ಥಿತಿಗೆ ಕೊನೆಯುಸಿರೆಳೆದ ರೇಣುಕಾಸ್ವಾಮಿ ಅವರ ಮನೆಯಲ್ಲಿ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಕಣ್ಮುಂದೆ ಬಾಳಿ ಬದುಕಬೇಕಿದ್ದ ಮಗನನ್ನ ಅನ್ಯಾಯವಾಗಿ ಕೊಂದವರ ವಿರುದ್ಧ ರೋಷಾಗ್ನಿ ಉಕ್ಕಿ ಹರಿದಿದೆ. ರೇಣುಕಾ ಸ್ವಾಮಿ ತಂದೆ-ತಾಯಿ ಮತ್ತು ಪತ್ನಿಯ ಆರ್ತನಾದ ಎಲ್ಲರ ಕಣ್ಣಂಚನ್ನು ಒದ್ದೆ ಮಾಡಿದೆ.
ದರ್ಶನ್ ಗು ಮಗನಿದ್ದಾನೆ. ಭವಿಷ್ಯದಲ್ಲಿ ಅವನಿಗೂ ಅರಿವಾಗುತ್ತದೆ ನೋವು ಎಂದರೆ ಏನು ಎಂದು ರೇಣುಕಾ ಸ್ವಾಮಿ ತಂದೆ ಕಣ್ಣೀರು ಹಾಕಿದ್ದಾರೆ.ಆಫೀಸ್ಗೆ ಹೋದವನನ್ನ ಗೊತ್ತಿಲ್ಲದಾಗೆ ಕರ್ಕೊಂಡು ಹೋಗಿ ಕೊಲೆ ಮಾಡಿದ್ದಾರೆ. ಮಗನನ್ನ ಯಾವ ಸ್ಥಿತಿಗೆ ತಂದಿದ್ದಾರೆ ಅದೇ ಸ್ಥಿತಿಗೆ ದರ್ಶನ್ನನ್ನ ತರಬೇಕು ಎಂದು ಹೇಳಿದ್ದಾರೆ. ಅಸಂಖ್ಯಾತ.. ಅಗಣಿತ.. ಅಭಿಮಾನಿಗಳಿಂದ ಆರಾಧ್ಯದೈವ ಎಂದು ಕರೆಯಲ್ಪಡುವ ದರ್ಶನ್ಗೆ ಹಿಡಿ ಶಾಪ ಹಾಕಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Thu,15 May 2025