FactCheck:ಶಿವಣ್ಣನಿಗೆ ಪರೋಕ್ಷವಾಗಿ ವಾರ್ನಿಂಗ್ ಕೊಟ್ಟ ರಚಿತಾ ರಾಮ್, ಅಸಲಿಯತ್ತು ಏ ನು
Jun 2, 2025, 08:11 IST
|

ಎಲ್ಲಾದರೂ ಇರು ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು.. ಹಾಡಿನ ಮೂಲಕ ರಚಿತಾ ರಾಮ್ ಅವರು ಮಾತು ಆರಂಭಿಸಿದ್ದಾರೆ.ನಾವು ಯಾವ ಭಾಷೆ ಬಗ್ಗೆಯೂ ಕೆಟ್ಟದಾಗಿ ಮಾತನಾಡುತ್ತಿಲ್ಲ. ಎಲ್ಲ ಭಾಷೆಯನ್ನೂ ನಾವು ಗೌರವಿಸುತ್ತೇವೆ. ಕನ್ನಡದ ಬಗ್ಗೆ ಯಾರೂದರೂ ಕೆಟ್ಟದಾಗಿ ಮಾತನಾಡಿದರೆ ನಾವು ಎದ್ದು ನಿಲ್ಲಬೇಕು. ದೊಡ್ಡವರೆಲ್ಲ ಜಾಣರಲ್ಲ, ಚಿಕ್ಕವರೆಲ್ಲ ಕೋಣರಲ್ಲ ಎಂಬ ಕನ್ನಡದ ಹಾಡು ಕೂಡ ನನಗೆ ನೆನಪಿಗೆ ಬರುತ್ತಿದೆ.
ಚಿಕ್ಕವರು ತಪ್ಪು ಮಾಡಿದರೆ ಕ್ಷಮೆ ಕೇಳುವ ತನಕ ಬಿಡಲ್ಲ. ಆದರೆ ದೊಡ್ಡವರು ತಪ್ಪು ಮಾಡಿದರೆ? ತಪ್ಪು ಮಾಡಿದ ಬಳಿಕ ಕ್ಷಮೆ ಕೇಳುವುದರಲ್ಲಿ ಏನು ತಪ್ಪಿದೆ? ಎಂದು ರಚಿತಾ ರಾಮ್ ಪ್ರಶ್ನಿಸಿದ್ದಾರೆ.ಕನ್ನಡವನ್ನು ಸರಿಯಾಗಿ ಮಾತನಾಡದೇ ಇರುವವರಿಗೆ ಹೀಗಲ್ಲ ಹಾಗೆ ಅಂತ ನಾವು ತಿಳಿಸಿ ಹೇಳುತ್ತೇವೆ. ಇನ್ನು, ಕನ್ನಡ ಭಾಷೆಯ ಬಗ್ಗೆಯೇ ತಪ್ಪಾಗಿ ಮಾತನಾಡುವವರಿಗೆ ಏನಂತ ಹೇಳೋಣ? ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಿಸುತ್ತೇವೆ.
ಈಗ ಪ್ರತಿಯೊಬ್ಬ ಕನ್ನಡಿಗರು ನಮ್ಮ ಭಾಷೆ ಮೇಲೆ ಇರುವ ಪ್ರೀತಿ, ಗೌರವವನ್ನು ತಿಳಿಸೋಣ ಎಂದು ರಚಿತಾ ರಾಮ್ ಹೇಳಿದ್ದಾರೆ.ಕರ್ನಾಟಕದಾದ್ಯಂತ ಕಮಲ್ ಹಾಸನ್ ಮಾತಿಗೆ ವಿರೋಧ ವ್ಯಕ್ತವಾಗುತ್ತಿದೆ. ಹಾಗಿದ್ದರೂ ಕೂಡ ಅವರು ಕ್ಷಮೆ ಕೇಳಿಲ್ಲ. ಜೂನ್ 5ರಂದು ಕಮಲ್ ಹಾಸನ್ ನಟನೆಯ ಥಗ್ ಲೈಫ್ ಸಿನಿಮಾ ಬಿಡುಗಡೆ ಆಗಲಿದೆ. ಕ್ಷಮೆ ಕೇಳದಿದ್ದರೆ ಆ ಸಿನಿಮಾದ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿವೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,25 Jun 2025