ಕನ್ನಡದ ಧಾರಾವಾಹಿಗಳಲ್ಲಿ ದೊಡ್ಡ ಮೋಸಗಾರರೆ ಇರೋದು, ಸರಿಯಾದ ಸಂಬಳ ಕೊಡದೆ ಕಾಯಿಸುತ್ತಾರೆ; ರಾಜೇಶ್ ಧ್ರುವ
Jul 16, 2025, 11:33 IST
|

ಹೀರೊ ನಂ 1 ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಕಾಲಿಟ್ಟ ಇವರು ಮೊದಲ ಬಾರಿ ಬಣ್ಣ ಹಚ್ಚಿದ್ದು ಬದುಕು ಧಾರಾವಾಹಿಯಲ್ಲಿನ ಪಾತ್ರಕ್ಕಾಗಿ. ಇದೀಗ ಭಾಗ್ಯಲಕ್ಷ್ಮಿ ಸೀರಿಯಲ್ ಅಲ್ಲಿ 2 ಹೀರೋ ಆಗಿ ಮಿಂಚುತ್ತಿರೋ ಇವರು ಕಿರುತೆರೆಯ ಲೋಕದ ಕರಾಳ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಈಗೀಗ ಕೆಲ ಪ್ರೊಡಕ್ಷನ್ ಹೌಸ್ನಲ್ಲಿ ಈಗ ಪೇಮೆಂಟ್ ಕೂಡ ತುಂಬಾ ಕಷ್ಟ ಆಗಿದೆ.
ಕಮಿಟ್ ಆಗಬೇಕಾದರೆ ಅವರ ಅಗ್ರಿಮೆಂಟ್ಗಳನ್ನು ನಾವು ಸೈನ್ ಮಾಡಿಕೊಂಡು ಹೋಗಬೇಕು. ಎರಡು ಅಥವಾ ಮೂರು ತಿಂಗಳಿಗೆ ಒಮ್ಮೆ ನಿಮ್ಮ ಪೇಮೆಂಟ್ ಬರುತ್ತದೆ. ಜನವರಿಯಲ್ಲಿ ನಾವು ಶೂಟಿಂಗ್ ಮಾಡಿದ್ರೆ ಆ ಪೇಮೆಂಟ್ ಮಾರ್ಚ್ ಕೊನೆಯಲ್ಲಿ ಬರುತ್ತೆ. ನಾಯಕ ನಟರಾಗಿದ್ದವರು ಮಾತ್ರ ಸೀರಿಯಲ್ನಿಂದ ದುಡ್ಡು ಮಾಡೋಕೆ ಸಾಧ್ಯ ಅನ್ನೋದು ನನ್ನ ಅಭಿಪ್ರಾಯ ಎಂದು ರಾಜೇಶ್ ಧ್ರುವ ಬೇಸರ ವ್ಯಕ್ತಪಡಿಸಿದ್ದಾರೆ .
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Sun,27 Jul 2025