ಲಕ್ಷ್ಮೀ ಬಾರಮ್ಮ ಕೀತಿ೯ ಹಿನ್ನೆಲೆ, ಇವರ ಗಂಡ ಯಾರು ಗೊತ್ತಾ
Sep 24, 2024, 17:25 IST
|

ರೀಲ್ ಹಾಗೂ ರಿಯಲ್ ಲೈಫಲ್ಲೂ ತನ್ವಿ ರಾವ್ ಅವರು ಸಿಕ್ಕಾಪಟ್ಟೆ ಫ್ಯಾಷನಿಸ್ಟ್. ಆಗಾಗ ಗ್ಲಾಮಸರ್ ಫೋಟೋಶೂಟ್ ಮೂಲಕ ಸಿಕ್ಕಾಪಟ್ಟೆ ಸುದ್ದಿಯಲ್ಲಿ ಇರುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಌಕ್ಟಿವ್ ಆಗಿರುವ ತನ್ವಿ ರಾವ್ ಅವರು ಆಗಾಗ ಫೋಟೋಶೂಟ್ ಹಾಗೂ ಡ್ಯಾನ್ಸ್ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಾ ಇರುತ್ತಾರೆ. ಇದೀಗ ತಮ್ಮ ಅದ್ಭುತ ಅಭಿನಯದ ಮೂಲಕ ವೀಕ್ಷಕರ ಗಮನ ಸೆಳೆದಿದ್ದ ನಟಿ ತನ್ವಿ ರಾವ್ ಇದೀಗ ಸತತವಾಗಿ ಎರಡನೇ ಬಾರಿಗೆ ಅವಾರ್ಡ್ ಅನ್ನು ಗಿಟ್ಟಿಸಿಕೊಂಡಿದ್ದಾರೆ.
ಹೌದು, ಕಲರ್ಸ್ ಕನ್ನಡದಲ್ಲಿ ಅನುಬಂಧ ಕಾರ್ಯಕ್ರಮ ನಡೆಯುತ್ತಿದೆ. ಕಳೆದ 10 ವರ್ಷಗಳಿಂದ ನಡೆಯುತ್ತಾ ಬಂದಿರೋ ಅನುಬಂಧ ಅವಾರ್ಡ್ಸ್ 2024, 11ನೇ ವರ್ಷಕ್ಕೆ ಕಾಲಿಟ್ಟಿದೆ. ಇದೇ ಅನುಬಂಧ ಕಾರ್ಯಕ್ರಮದಲ್ಲಿ ಜನ ಮೆಚ್ಚಿದ ಸ್ಟೈಲ್ ಐಕಾನ್ ಅವಾರ್ಡ್ಸ್ ಅನ್ನು ಗಿಟ್ಟಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕಳೆದ ಬಾರಿಯ ಅನುಬಂಧ ಅವಾರ್ಡ್ಸ್ನಲ್ಲೂ ಜನ ಮೆಚ್ಚಿದ ಸ್ಟೈಲ್ ಐಕಾನ್ ತಮ್ಮದಾಗಿಸಿಕೊಂಡಿದ್ದರು. ಇದೀಗ ಎರಡನೇ ಬಾರಿಯೂ ಕೂಡ ಜನ ಮೆಚ್ಚಿದ ಸ್ಟೈಲ್ ಐಕಾನ್ ತಮ್ಮದಾಗಿಸಿಕೊಂಡಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
ಇನ್ನು, ಲಕ್ಷ್ಮೀ ಬಾರಮ್ಮ ಸೀರಿಯಲ್ನಲ್ಲಿ ಕೀರ್ತಿ ಪಾತ್ರದಲ್ಲಿ ನಟಿ ತನ್ವಿ ರಾವ್ ಅವರು ಅಭಿನಯಿಸುತ್ತಿದ್ದಾರೆ. ಅದರಲ್ಲೂ ಇತ್ತೀಚಿನ ಎಪಿಸೋಡ್ಗಳಲ್ಲಿ ನಟಿ ತನ್ವಿ ರಾವ್ ಅಭಿನಯಕ್ಕೆ ವೀಕ್ಷಕರು ಫಿದಾ ಆಗಿಬಿಟ್ಟಿದ್ದಾರೆ. ಕಾವೇರಿ ಬಾಯಿಂದ ಸತ್ಯ ಹೊರ ತರಲು ಕೀರ್ತಿ ಹರಸಾಹಸ ಪಟ್ಟಿದ್ದಳು. ಆದರೆ ಕಾವೇರಿ ಕೀರ್ತಿಯನ್ನು ಬೆಟ್ಟದ ಮೇಲಿಂದ ತಳ್ಳಿ ಸಾಯಿಸಿದ್ದಾಳೆ. ಆದರೆ ಇದರ ಮಧ್ಯೆ ಲಕ್ಷ್ಮೀ ಸಖತ್ ಪ್ಲಾನ್ ಮಾಡಿ ಕೀರ್ತಿ ಆತ್ಮ ಮೈಮೇಲೆ ಬಂದಿದೆ ಅಂತ ನಾಟಕವಾಡುತ್ತಿದ್ದಾಳೆ. ಈ ನಾಟಕ ಮಾಡಲು ಮುಖ್ಯ ಕಾರಣವೇ ಕಾವೇರಿ ಬಾಯಿಂದ ಸತ್ಯ ಆಚೆ ತರುವ ಸಲುವಾಗಿ. ಮುಂದಿನ ದಿನಗಳಲ್ಲಿ ಯಾವ ರೀತಿ ತಿರುವು ಪಡೆದುಕೊಳ್ಳುತ್ತದೆ ಅಂತ ಕಾದು ನೋಡಬೇಕಿದೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023