ಪರಪುರುಷನ ಜೊತೆ ಮ ಜಾ ಮಾಡಲು ಅಡ್ಡಿ ಮಾಡಿದ ಗಂಡ, ಪತಿಯನ್ನೇ ಕೊಂ ದು ಮಂಚ ಹತ್ತಿದ ಧರ್ಮಪತ್ನಿ
Jun 7, 2025, 18:23 IST
|

ಹೌದು. ಅನ್ನಕ್ಕೆ ವಿಷ ಹಾಕಿ ಪತಿ, ಮಕ್ಕಳು ಹಾಗೂ ಅತ್ತೆ-ಮಾವನ ಕೊಲೆಗೆ ಯತ್ನಿಸಿದ್ದ ಆರೋಪಿ ಮಹಿಳೆಯನ್ನ ಪೊಲೀಸರು ಬಂಧಿಸಿದ್ದಾರೆ. ಚೈತ್ರಾ ಬಂಧಿತ ಮಹಿಳೆ . ಅಷ್ಟಕ್ಕೂ ಈಕೆ 11 ವರ್ಷಗಳ ಹಿಂದೆ ಗಜೇಂದ್ರ ಎಂಬವರೊಂದಿಗೆ ಚೈತ್ರಾ ವಿವಾಹವಾಗಿದ್ದಳು. ಕೆಲ ವರ್ಷಗಳ ಕಾಲ ಎಲ್ಲವೂ ಚೆನ್ನಾಗಿಯೇ ಇತ್ತು. ದಂಪತಿಗೆ ಇಬ್ಬರು ಗಂಡು ಮಕ್ಕಳೂ ಇದ್ದಾರೆ. ಆದ್ರೆ ಕಳೆದ ಮೂರು ವರ್ಷಗಳಿಂದ ಸಣ್ಣ-ಪುಟ್ಟ ವಿಚಾರಕ್ಕೂ ಚೈತ್ರಾ ಗಂಡನೊಂದಿಗೆ ಜಗಳವಾಡುತ್ತಿದ್ದಳು.
ಈ ನಡುವೆಯೇ ಚೈತ್ರಾಳಿಗೆ ಪುನೀತ್ ಎಂಬಾತ ಪರಿಚಯವಾಗಿದ್ದ. ಇಬ್ಬರಿಗೂ ಸಲುಗೆ ಬೆಳೆದಿತ್ತು. ಹೀಗಾಗಿ ಪುನೀತ್ ಜೊತೆಗೆ ಚೈತ್ರಾ ಅನೈನಿಕ ಸಂಬಂಧ ಹೊಂದಿದ್ದಳು. ಚೈತ್ರ-ಪುನೀತ್ ನಡುವಿನ ಅಕ್ರಮ ಸಂಬಂಧದ ಬಗ್ಗೆ ತಿಳಿದ ಪತಿ ಗಜೇಂದ್ರ ಈ ವಿಚಾರವನ್ನ ಚೈತ್ರಾಳ ತಂದೆ-ತಾಯಿಗೆ ತಿಳಿಸಿದ್ದ. ಕೊನೆಗೆ ಕುಟುಂಬಸ್ಥರು ರಾಜಿ ಪಂಚಾಯ್ತಿ ಮಾಡಿದ್ದರು. ಬಳಿಕ ದಂಪತಿ ಅನ್ಯೋನ್ಯವಾಗಿದ್ದರು. ಪುನಃ ಕೆಲ ದಿನಗಳಿಂದ ಅದೇ ಗ್ರಾಮದ ಶಿವು ಎಂಬಾತನೊಂದಿಗೆ ಚೈತ್ರಾ ಅನೈತಿಕ ಸಂಬಂಧ ಹೊಂದಿದ್ದಳು.
ಈ ವಿಷಯ ಕುಟುಂಬಸ್ಥರಿಗೆ ತಿಳಿಯುವ ಮುನ್ನ ಹಾಗೂ ತನ್ನ ಅಕ್ರಮ ಸಂಬಂಧಕ್ಕೆ ಗಂಡ, ಮಕ್ಕಳು, ಅತ್ತೆ-ಮಾವ ಅಡ್ಡಿಯಾಗುತ್ತಾರೆ ಎಂಬ ಅನುಮಾನದಿಂದ ಎಲ್ಲರನ್ನೂ ಸಾಮೂಹಿಕವಾಗಿ ಮುಗಿಸುವ ಸ್ಕೆಚ್ ಹಾಕಿದಳು. ಪತಿ ಹಾಗೂ ಅವರ ಕುಟುಂಬದವರಿಗೆ ತಿಳಿಯದಂತೆ ಊಟ-ತಿಂಡಿಯಲ್ಲಿ ವಿಷಯುಕ್ತ ಮಾತ್ರೆಗಳನ್ನು ಹಾಕುತ್ತಿದ್ದಳು.
ಇದಕ್ಕೆ ಪರಸಂಗ ಹೊಂದಿದ್ದ ಶಿವು ಸಹಕಾರ ನೀಡಿದ್ದ. ಈ ವಿಷಯ ತಿಳಿದು ಪತಿ ಗಜೇಂದ್ರ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ಬಳಿಗ ಪೊಲೀಸರು ಚೈತ್ರಾಳನ್ ನಬಂಧಿಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023