ರಾಕೇಶ್ ಪೂಜಾರಿಯ ಅಂತ್ಯಸಂಸ್ಕಾರಕ್ಕೆ ಬಾರದ ರಿಷಭ್ ಶೆಟ್ಟಿ, ಕಾರಣ ಹಂಚಿಕೊಂಡ ಶೆಟ್ರು
May 15, 2025, 09:29 IST
|

ನಿಮಗೆಲ್ಲಾ ಗೊತ್ತಿರುವ ಹಾಗೆ ನಟ ರಾಕೇಶ್ ಪೂಜಾರಿ ಇತ್ತೀಚೆಗಷ್ಟೆ ನಿಧನ ಹೊಂದಿದ್ದಾರೆ. ಹಾಸ್ಯ ಕಲಾವಿದರಾಗಿದ್ದ ರಾಕೇಶ್ ಪೂಜಾರಿ ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ನಟಿಸಿದ್ದರು. ರಾಕೇಶ್ ಪೂಜಾರಿಯ ಅಂತಿಮಕಾರ್ಯ ಅವರ ಹುಟ್ಟೂರಿನಲ್ಲಿ ನಡೆಯಿತು. ರಾಕೇಶ್ ಅವರ ಅಂತಿಮ ದರ್ಶನ ಪಡೆಯಲು ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು, ರಾಕೇಶ್ ಅವರ ಸಹಕಲಾವಿದರು ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರಗಳಿಂದ ಆಗಮಿಸಿದ್ದರು.
ಆದರೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದರೂ ಸಹ ರಿಷಬ್ ಶೆಟ್ಟಿ ರಾಕೇಶ್ ಅವರ ಅಂತಿಮ ದರ್ಶನಕ್ಕೆ ಬರದೇ ಇರುವುದು ನೆಟ್ಟಿಗರಲ್ಲಿ ಅಸಮಾಧಾನ ಮೂಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಟೀಕೆ ವ್ಯಕ್ತವಾಗಿದೆ.ರಾಕೇಶ್ ಪೂಜಾರಿ ಅವರ ಅಂತಿಮ ದರ್ಶನಕ್ಕೆ ನಿರ್ದೇಶಕ ಯೋಗರಾಜ್ ಭಟ್, ರಕ್ಷಿತಾ, ಅನುಶ್ರೀ, ಮಾಸ್ಟರ್ ಆನಂದ್ ಸೇರಿದಂತೆ ಇನ್ನೂ ಹಲವಾರು ಮಂದಿ ಕಲಾವಿದರು ಬೆಂಗಳೂರಿನಿಂದ ಬಂದಿದ್ದರು.
ಆದರೆ ಇಲ್ಲೇ 30 ಕಿ.ಮೀ ದೂರದ ಬೈಂದೂರಿನಲ್ಲಿರುವ ರಿಷಬ್ ಶೆಟ್ಟಿ ರಾಕೇಶ್ ಪೂಜಾರಿಯ ಅಂತಿಮ ದರ್ಶನಕ್ಕೆ ಬಂದಿಲ್ಲ. ಘಟನೆ ನಡೆದು ಮೂರು ದಿನವಾದರೂ ಸೌಜನ್ಯಕ್ಕಾದರೂ ಅವರ ಕುಟುಂಬದವರನ್ನು ಭೇಟಿ ಆಗಿಲ್ಲ. ಕಾಂತಾರ ಚಾಪ್ಟರ್ 1ಸಿನಿಮಾನಲ್ಲಿ ರಾಕೇಶ್ ಪೂಜಾರಿ ನಟಿಸಿದ್ದರು, ಸಹ ನಟನ ಸಾವಿಗೂ ರಿಷಬ್ ಶೆಟ್ಟಿ ಬಾರದೇ ಇರುವುದಕ್ಕೆ ಟೀಕೆ ವ್ಯಕ್ತವಾಗಿದೆ. ಮಾನವೀಯತೆ ಮರೆತರೆ ದೈವ ಪಾಠ ಕಲಿಸುತ್ತದೆ ಎಂದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023