ಕೋಟ್ಯಾಂತರ ಜನರ ನೆಚ್ಚಿನ ನಟ ಸುದೀಪ್ ಗೆ ಹೃದಯಾಘಾತ, ಆಸ್ಪತ್ರೆಗೆ ಓಡೋಡಿ ಬಂದ ಸಿನಿತಾರೆಯರು
Jan 16, 2025, 14:52 IST
|

ಜನವರಿ 15ರಂದು ಸುದೀಪ್ ಪಾಂಡೆಗೆ ಹೃದಯಾಘಾತ ಆಗಿದೆ. ಅವರು ಆ ಸಂದರ್ಭದಲ್ಲಿ ಮುಂಬೈನಲ್ಲಿ ಇದ್ದರು. ಅವರ ನಿಧನವಾರ್ತೆ ಕಾಡ್ಗಿಚ್ಚಿನಂತೆ ಹಬ್ಬಿದೆ. ಅವರು ಹಲವು ವರ್ಷಗಳಿಂದ ಭೋಜ್ಪುರಿ ಇಂಡಸ್ಟ್ರಿಯಲ್ಲಿ ಗುರುತಿಸಿಕೊಂಡಿದ್ದರು. ನಟನೆಯ ಜೊತೆಗೆ ನಿರ್ಮಾಣದಲ್ಲೂ ಅವರು ತೊಡಗಿಕೊಂಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅವರ ಆಪ್ತರು ಈ ವಿಚಾರ ಖಚಿತಪಡಿಸಿದ್ದಾರೆ. ಅವರ ಸಾವು ಭೋಜ್ಪುರಿ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.
ಜನವರಿ 5ರಂದು ಸುದೀಪ್ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಅವರಿಗೆ ಅಭಿಮಾನಿಗಳು ಶುಭಾಶಯ ಕೋರಿದ್ದರು. ಜನ್ಮದಿನಾಚರಣೆ ಮುಗಿಸಿದ ಬಳಿಕ ಅವರು ಶೂಟಿಂಗ್ನಲ್ಲಿ ತೊಡಗಿಕೊಂಡಿದ್ದರು. ಅವರು ತಮ್ಮ ಮುಂದಿನ ಚಿತ್ರದ ಶೂಟ್ಗಾಗಿ ಮುಂಬೈಗೆ ಬಂದಿದ್ದರು. ಅವರು ನಟಿಸುವಾಗಲೇ ಹೃದಯಾಘಾತ ಆಗಿದೆ ಎನ್ನಲಾಗಿದೆ. ಆ ಬಳಿಕ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನ ಆಗಿಲ್ಲ.
ಸುದೀಪ್ ಪಾಂಡೆ ಅವರು 2007ರಲ್ಲಿ ಚಿತ್ರರಂಗಕ್ಕೆ ಬಂದರು. ‘ಭೋಜ್ಪುರಿಯಾ ಭಯ್ಯಾ’ ಅವರ ಮೊದಲ ಸಿನಿಮಾ. ಅವರು ಕಡಿಮೆ ಸಮಯದಲ್ಲಿ ಖ್ಯಾತಿ ಪಡೆದರು. ಅವರು ಆ್ಯಕ್ಷನ್ ಹೀರೋ ಆಗಿ ಗುರುತಿಸಿಕೊಂಡಿದ್ದಾರೆ. ‘ಖೂನಿ ದಂಗಲ್’ ‘ಮಸಿಹಾ ಬಾಬು’, ‘ಹಮರ್ ಸಂಗಿ ಬಜರಂಗಿ ಬಲಿ’, ‘ಹಮಾರ್ ಲಾಲ್ಕರ್’, ‘ಶರಾಬಿ’, ‘ಖುರಬಾನಿ’ ಮೊದಲಾದ ಸಿನಿಮಾಗಳಲ್ಲಿ ಸುದೀಪ್ ನಟಿಸಿದ್ದಾರೆ. ಇನ್ನೂ ಬದುಕಿ ಬಾಳಬೇಕಿದ್ದ ಅವರು ಆಗಲೇ ಅವರು ಕೊನೆಯಿಸಿರು ಎಳೆದಿದ್ದಾರೆ. ರಾಜಕೀಯದ ಜೊತೆ ನಂಟು ಹೊಂದಿದ್ದ ಸುದೀಪ್ ಅವರು, ಎನ್ಸಿಪಿ ಪಕ್ಷದ ಸದಸ್ಯರಾಗಿದ್ದರು. ಈ ಮೊದಲು ಅವರು ಸಾಫ್ಟ್ ವೇರ್ ಇಂಜಿನಿಯರ್ ಕೂಡ ಆಗಿದ್ದರು.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Fri,14 Mar 2025
ಮಗು ನಾಮಕರಣಕ್ಕೆ ದರ್ಶನ್ ಬರಲ್ಲ, ಬಿರುಗಾಳಿ ಎಬ್ಬಿಸಿದ ಸುಮಲತಾ
Fri,14 Mar 2025
ಸ್ವಂತ ತಂದೆಯಿಂದಲೇ ಮಗಳ ಅ ತ್ಯಾಚಾರ, ಮುದ್ದಿನ ಮಗಳ ಜೀವನ ನುಂಗಿದ ಕಾ ಮುಕ
Thu,13 Mar 2025