ಸೌಜನ್ಯ ಪರ ತೊಡೆತಟ್ಟಿದ ಸೂಪರ್ ಸ್ಟಾರ್ ಸೋನುಗೌಡ, ಅವ್ನು ಬಿಡಬಾರದು ಎಂದು ಚಾಲೆಂಜ್ ಹಾಕಿದ ರೀಲ್ಸ್ ರಾಣಿ
Mar 5, 2025, 16:48 IST
|

ನಾವೆಲ್ಲ ಹಿಂದೂಗಳು ಪೂಜಿಸುತ್ತಿದ್ದ ಧರ್ಮಸ್ಥಳ ಜೈನರ ಬಸದಿ ಎನ್ನುವುದನ್ನು ಕೂಡ ಹೇಳಿದ್ದಾನೆ ಪ್ರತಿಯೊಬ್ಬರು ನೋಡಲೇ ಬೇಕಾದ ವೀಡಿಯೋ ಎಂದು ಸೋನು ಶ್ರೀನಿವಾಸ್ ಗೌಡ ಅವರು ಸಪೋರ್ಟ್ ಮಾಡಿದ್ದಾರೆ. ಈಗಾಗಲೇ ದೂತ ಸಮೀರ್ ಎಂ.ಡಿ ಎಂಬ ಯುಟ್ಯೂಬರ್ ಮಾಡಿದ್ದ ಸೌಜನ್ಯ ಕೊಲೆ ತನಿಖೆ ಕತೆ ಯಾವುದೇ ಸಿನಿಮಾಗೂ ಕಮ್ಮಯಿಲ್ಲದಂತಾಗಿದೆ. ಕೇವಲ 3 ದಿನದಲ್ಲಿ 20ಲಕ್ಷ ಜನರು ವೀಕ್ಷಿಣೆ ಮಾಡಿದ್ದಾರೆ.
ಇನ್ನು ಕೆಲವರು ಅವರು ಮುಸ್ಲಿಂ ಜಾತಿ ಹಿಂದೂಗಳ ನಡುವೆ ತಂದು ಇಡುವ ಯೋಚನೆಯಿಂದ ಹೀಗೆ ಮಾಡಿದ್ದಾರೆ. ಅಷ್ಟೇ ಅಲ್ಲ ಈ ಹಿಂದೆ ಹಲವು ಚಾನಲ್ ಗಳಲ್ಲಿ ಸೌಜನ್ಯಾ ಸಾವು ನೋವಿನ ಕುರಿತಾಗಿ ಸಾಕಷ್ಟು ಹೇಳಲಾಗಿದೆ. ಈಗ ಇವ ಮಾಡಿರುವ ವೀಡಿಯೋ ಅಲ್ಲಿ ಹೊಸತೇನೂ ಇಲ್ಲ. ಇನ್ನು ದೇವಸ್ಥಾನಕ್ಕೂ ಅಪರಾಧಿಗಳಿಗೂ ಸಂಬಂಧವಿಲ್ಲ. ದೇವಸ್ಥಾನ ಜೈನರದು ಎನ್ನಲು ಆತ ಈ ವೀಡಿಯೋ ಮಾಡಿದ್ದಾನೆ ಎಂಬ ಮಾತು ಕೂಡ ಕೇಳಿ ಬರ್ತಿದೆ.
ಇನ್ನು ತಾವೇ ಮಾತನಾಡಿರುವ ವಿಡಿಯೊ ಹಂಚಿಕೊಂಡಿರುವ ಸಮೀರ್ ಮೊದಲಿಗೆ ನ್ಯಾಯ ಕೇಳೋದ್ರಲ್ಲೂನೂ ಜಾತಿ – ಧರ್ಮ ಎಲ್ಲಿಂದ ಬಂತೋ ನನಗೆ ಗೊತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. ಅಲ್ಲದೇ ಮತ್ತೊಂದು ಸ್ಟೋರಿಯಲ್ಲಿ ನನ್ನ ಮನೆ ಅಡ್ರೆಸ್ ಲೀಕ್ ಮಾಡಿರೋರಿಗೆ, ನನ್ನ ಫೋನ್ ನಂಬರ್ ಲೀಕ್ ಮಾಡಿರೋರಿಗೆ ನನ್ನ ಹುಡುಕೊಂಡು ಬಂದು ಹೊಡಿಯೋದು ಕಷ್ಟ ಆಗಲ್ಲ. ಹೀಗಾಗಿ ಕನ್ನಡ ಯುಟ್ಯೂಬ್ ಕಮ್ಯೂನಿಟಿಯಲ್ಲಿ ಕೈ ಮುಗಿದು ಕೇಳಿಕೊಳ್ತೀನಿ ಈ ವಿಷಯವಾಗಿ ನಿಮ್ಮ ದನಿ ಎತ್ತಿ ಎಂದು ಸಮೀರ್ ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025