ಮದುವೆ ಆದ ಮೇಲೆ ಮಗು ತರ ಆಟ ಆಡುತ್ತಿರುವ ಸೀರಿಯಲ್ ‌ನ ಟಿ; ಬೆಚ್ಚಿಬಿ ದ್ದ ಗಂಡ

 | 
U

ಹೆಸರೇ ಹೇಳೋ ತರ ಇದು ಕನ್ನಡದ ಕಂಪು ತುಂಬಿರೋ ಸೀರಿಯಲ್ ಅಂತಾನೆ ಹೇಳಬಹುದು. ಕನ್ನಡ ಬರೀ ಭಾಷೆ ಅಲ್ಲ ಬದುಕು ಅಂತ ನಂಬಿರೋ ಊರಿನಲ್ಲಿ ಹುಟ್ಟಿರೋ ಕಾವೇರಿ ಅನ್ನೋ ಹೆಣ್ಣು ಮಗಳು ವೃತ್ತಿಯಲ್ಲಿ ಶಿಕ್ಷಕಿ, ಅಪ್ಪ ಕಟ್ಟಿರೋ ಕನ್ನಡ ಶಾಲೆಯನ್ನು ಕಾಪಾಡೋದಕ್ಕಾಗಿ ಹಾಗು ಅದರ ಅಭಿವೃದ್ದಿಗಾಗಿ ಸದಾಕಾಲ ಹೋರಾಡೋಳು. 

ಇನ್ನು ಕಥಾ ನಾಯಕ ಅಗಸ್ತ್ಯ ಇಂಡಿಯಾದಲ್ಲೇ ಒನ್ ಆಫ್ ದಿ ಬೆಸ್ಟ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಓನರ್ ಈತನಿಗೆ ಆತನ ಶಾಲೆ ಅಭಿವೃದ್ಧಿ ಆಗ್ಬೇಕು ಅಷ್ಟೇ ವಿನಹ ಬೇರೆಯಾವುದು ಆತನ ಲೆಕ್ಕಕ್ಕೆ ಬರಲ್ಲ. ಆದರೆ ಕನ್ನಡ ಶಾಲೆಯನ್ನು ಉಳಿಸೋ ಸಲುವಾಗಿ ಅಗಸ್ತ್ಯ ನೀಡಿರುವ ಸವಾಲನ್ನು ಸ್ವೀಕರಿಸಿ, ಕಾವೇರಿ 6 ತಿಂಗಳುಗಳ ಕಾಲ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಹೇಗೆ ಕಾರ್ಯನಿರ್ವಹಿಸುತ್ತಾಳೆ ಎಂಬ  ಕುತೂಹಲ ಕೆರಳಿಸಿದ್ದ ಧಾರವಾಹಿಯಿದು.

ಇವರಿಬ್ಬರ ಉದ್ದೇಶ ಒಂದೇ ಆಗಿದ್ದರು ಅನುಸರಿಸೋ ದಾರಿಗಳು ಮಾತ್ರ ಬೇರೆ ಬೇರೆ, ಈ ಕವಲು ದಾರಿಗಳು ಹೇಗೆ ಒಂದಾಗ್ತವೆ ಅನ್ನೋದೇ ಈ ಧಾರಾವಾಹಿಯ ಮುಖ್ಯ ಕಥಾ ಹಂದರ.ಇನ್ನು ಈ ಸೀರಿಯಲ್ ನ ನಾಯಕನಾಗಿ 'ಮತ್ತೆ ವಸಂತ' ಧಾರವಾಹಿ ಖ್ಯಾತಿಯ ರಕ್ಷಿತ್ ಹಾಗು ನಾಯಕಿಯಾಗಿ ಪ್ರಿಯ ಜೆ ಆಚಾರ್ ನಟಿಸುತ್ತಿದ್ದಾರೆ. 

ಈ ಧಾರಾವಾಹಿಯ ಮತ್ತೊಂದು ವಿಶೇಷತೆ ಅಂದರೆ ಸರಿ ಸುಮಾರು 30 ವರ್ಷಗಳ ಹಿಂದೆ ಕನ್ನಡ ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದ ಪ್ರೇಕ್ಷಕರ ಅಚ್ಚುಮೆಚ್ಚಿನ ನಟಿ ಮಹಾಲಕ್ಷ್ಮಿಯವರು ಅವರು ಕೂಡಾ ನಟಿಸಿದ್ದಾರೆ. ಇನ್ನು ಈ ಸಿರಿಯಲ್ ಬಿಡುವಿನ ವೇಳೆಯಲ್ಲಿ ನಾಯಕಿ ಪ್ರೀಯಾ ಅಚಾರ್ ರೀಲ್ಸ್ ಮಾಡಿ ಹಾಕುತ್ತ ಇರುತ್ತಾರೆ. ಇದೀಗ ಪುಟ್ಟ ಹುಡುಗನ ಜೊತೆ ಮಾಡಿದ ರೀಲ್ಸ್ ಎಲ್ಲೆಡೆ ವೈರಲ್ ಆಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.