ವ್ಯಾಪಕ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ಏಕಾಏಕಿ ಇಂದು ಮುಂಜಾನೆ ರಜೆ ಘೋಷಣೆ ಮಾಡಿದ ಸರ್ಕಾರ
Jul 19, 2025, 09:35 IST
|

ಶಾಲಾ ಮಕ್ಕಳಿಗೆ ಭಯದ ವಾತಾವರಣ ಉಂಟು ಮಾಡಿದೆ. ಈ ಎಲ್ಲಾ ವಿಚಾರವನ್ನು ಗಮನದಲ್ಲಿಕೊಟ್ಟುಕೊಂಡು ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ರಜೆ ನೀಡುವಂತೆ ದಕ್ಷಿಣ ಕನ್ನಡದ ಡಿಸಿ ಆದೇಶ ಹೊರಡಿಸಿದ್ದಾರೆ.
ಇನ್ನು ಮಂಗಳೂರು ಉಡುಪಿ ಭಾಗದಲ್ಲಿ ಬಾರಿ ಮಳೆ ಹಿನ್ನೆಲೆ ನದಿ ಹಾಗೂ ಜಲಪಾತದ ಬಳಿ ಯಾರು ಕೂಡ ಹೋಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023