ನನ್ನ ವಯಸ್ಸಿಗೂ ಮರ್ಯಾದೆ ಕೊಡದೆ ಕಾ ಮಕ್ಕೆ ಕರೆದಿದ್ದ ಆ ವ್ಯಕ್ತಿ, ಪಾರು ಧಾರಾವಾಹಿ ನ ಟಿ
Jun 8, 2025, 09:10 IST
|

ಯಾರನ್ನೊ ನಂಬಿ ಕೆಲಸ ಸಿಗುತ್ತದೆ ಎಂದು ಮಠ ಬಿಟ್ಟು ಹೊರ ಬಂದಿದ್ದಕ್ಕೆ ಕಷ್ಟ ಅನುಭವಿಸುತ್ತಿರುವೆ. ಕೆಲಸ ಕೊಡಿಸುತ್ತೀನಿ ಎಂದು ಮೆಜೆಸ್ಟಿಕ್ನಲ್ಲಿ ಬಿಟ್ಟು ಹೋಗ ವ್ಯಕ್ತಿಯನ್ನು ನೆನಪಿಸಿಕೊಂಡರೆ ಕಣ್ಣೀರು ಬರುತ್ತದೆ. ಯಾರ ತೊಂದರೆ ಇಲ್ಲದೆ ನಾನು ಮೂರು ದಿನ ಮೆಜೆಸ್ಟಿಕ್ನಲ್ಲಿ ಮಲಗಿಕೊಂಡಿದ್ದೆ ಒಂದು ದಿನ ಸರ್ಕಾರಿ ಬಸ್ ಕಂಡಕ್ಟರ್ ಬಳಿ ಮಾತನಾಡಿ ಗುರು ಪ್ರಸಾದ್ ಅಣ್ಣ ಅವರನ್ನು ಸಂಪರ್ಕ ಮಾಡಿ ಅಲ್ಲಿಂದ ಬಸ್ನಲ್ಲಿ ಅವರ ಮನೆ ಕಡೆ ಮುಖ ಮಾಡಿದೆ.
ಅವರು ಮನೆಯಲ್ಲಿ 15 ದಿನ ಉಳಿದುಕೊಂಡು ಅವರೇ ಸಹಾಯ ಮಾಡಿ ನನಗೆ ಜೀವನ ನಡೆಸಲು ದಿನಸಿ ಸಾಮಾಗ್ರಿಗಳನ್ನು ಕೊಡಿಸಿದರು. ಜೀವನ ನಡೆಸಲು ನೀನಾಸಂ ಕಡೆ ನನ್ನನ್ನು ಕಳುಹಿಸಿದರು. ನನ್ನ ಜೀವನದಲ್ಲಿ ದುಡಿದು ಅನ್ನ ತಿನ್ನುತ್ತಿರುವೆ ಅಂದ್ರೆ ಅದಕ್ಕೆ ನೀನಾಸಂ ಕಾರಣ. ಅಲ್ಲಿಗೆ ಹೋದ ಮೇಲೆ ಯಾವ ತಂದರೆ ಕೂಡ ಎದುರಾಗಲಿಲ್ಲ ಎಂದು ಸಿತಾರಾ ಜನಪ್ರಿಯಾ ಕನ್ನಡ ಯುಟ್ಯೂಬ್ ಚಾನೆಲ್ನಲ್ಲಿ ಮಾತನಾಡಿದ್ದಾರೆ.
ನೀನಾಸಂ ನಲ್ಲಿದ್ದಾಗ ಮತ್ತು ತಿರುಗಾಟ ನಾಟಕ ಮಾಡುವಾಗ ನನಗೆ ಕೆಲವೊಂದು ಕೆಟ್ಟ ಅನುಭವಾಗಿ. ಜಾಗ ಮತ್ತು ವ್ಯಕ್ತಿ ಹೆಸರು ಹೇಳುವುದಕ್ಕೆ ಆಗಲ್ಲ ಆದರೆ ಆ ವ್ಯಕ್ತಿಗಳು ನನ್ನ ಜೊತೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಆ ಘಟನೆಗಳನ್ನು ವಿವರಿಸುವುದು ಕಷ್ಟು. ಹುಡುಗಿ ಹೇಳೋರು ಕೇಳೋರು ಯಾರೂ ಇಲ್ಲ ಅಂದ್ರೆ They behave like a hell. ತುಂಬಾ ಕೆಟ್ಟದಾಗಿ ನಡೆದುಕೊಂಡಿದ್ದಾರೆ ಕೆಲವರು ನಡೆದುಕೊಳ್ಳಲು ಪ್ರಯತ್ನ ಪಟ್ಟಿದ್ದಾರೆ. ಈ ಕಾರಣಕ್ಕೆ ನಾನು ಜನರ ಜೊತೆ ತುಂಬಾ ರಫ್ ಆಗಿರುತ್ತಿದ್ದೆ.
ಹುಡುಗರು ಮತ್ತು ಟೀಚರ್ಸ್ಗಳ ಮಾತನಾಡುವುದಕ್ಕೆ ಇಷ್ಟನೇ ಆಗುತ್ತಿರಲಿಲ್ಲ ಫ್ರೆಂಡ್ಸ್ಗಳ ಜೊತೆ ಮಾತನಾಡಲು ಆಗುತ್ತಿರಲಿಲ್ಲ...ಹುಡುಗರು ಅಂದ್ರೆನೇ ಕೈಕಾಲು ನಡುಕ ಬರುತ್ತಿತ್ತು. ತುಂಬಾ ಕೆಟ್ಟದಾಗಿ ನಡೆದುಕೊಂಡಿರುವ ವ್ಯಕ್ತಿಗಳ ಹೆಸರು ಹೇಳುವುದಕ್ಕೆ ಇಷ್ಟವಿಲ್ಲ ಒಂದು ವೇಳೆ ನಾನು ಹೇಳಿದರೂ ಅವರ ಕುಟುಂಬ ಬೀದಿಗೆ ಬರುತ್ತದೆ. ಈಗ ನನ್ನ ಬುದ್ಧಿ ಮೆಚ್ಯೂರ್ ಆಗಿ ಅವರ ಹೆಸರು ಹೇಳಬಾರದು ಅನ್ನೋ ಸೆನ್ಸ್ ಕೂಡ ನನಗಿದೆ ಎಂದು ಸಿತಾರಾ ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Thu,19 Jun 2025