ಅವತ್ತೆ ವಾರ್ನ್ ಮಾಡಿದ್ದ ತುಳುನಾಡಿನ ದೈವ, ಕಾಂತಾರ ಚಿತ್ರಕ್ಕೆ ನಷ್ಟದ ಹಾದಿ
May 14, 2025, 19:00 IST
|

ಕಾಮಿಡಿ ಕಿಲಾಡಿಗಳು ಸೀಸನ್ 3’ ಕಾರ್ಯಕ್ರಮದಲ್ಲಿ ವಿನ್ನರ್ ಆಗಿದ್ದ ರಾಕೇಶ್ ಪೂಜಾರಿ ಸಾವನ್ನಪ್ಪಿದ್ದಾರೆ. ಮೇ 12 ರಂದು ಮಧ್ಯರಾತ್ರಿ ಹೃದಯಾಘಾತದಿಂದ ರಾಕೇಶ್ ಪೂಜಾರಿ ವಿಧಿವಶರಾಗಿದ್ದಾರೆ. ಮೇ 11 ರಂದು ಸ್ನೇಹಿತರ ಮದುವೆಯಲ್ಲಿ ರಾಕೇಶ್ ಪೂಜಾರಿ ಭಾಗವಹಿಸಿದ್ದರು. ಅದಾದ್ಮೇಲೆ ರಾಕೇಶ್ ಪೂಜಾರಿ ‘ಸುಸ್ತು.. ಸುಸ್ತು’ ಎಂದಿದ್ದಾರೆ. ಕೂಡಲೆ ಅವರನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಹೃದಯಾಘಾತದಿಂದ ರಾಕೇಶ್ ಪೂಜಾರಿ ಕೊನೆಯುಸಿರೆಳೆದಿದ್ದಾರೆ.
ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ರಾಕೇಶ್ ಪೂಜಾರಿ ಅವರ ಭಾಗದ ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿತ್ತು ಎನ್ನಲಾಗಿದೆ. ಮೇ 11 ರಂದು ಬೆಳಗ್ಗೆ ಶೂಟಿಂಗ್ನಲ್ಲಿ ಭಾಗವಹಿಸಿದ್ದ ರಾಕೇಶ್ ಪೂಜಾರಿ ರಾತ್ರಿ ಸಾವನ್ನಪ್ಪಿರೋದು, ‘ಕಾಂತಾರ’ ಚಿತ್ರತಂಡಕ್ಕೆ ಆಘಾತವಾಗಿದೆ. ಕಾಂತಾರ ಚಾಪ್ಟರ್ 1 ಶುರುವಾದಗಳಿಂದ ಒಂದಲ್ಲ ಒಂದು ಕೆಟ್ಟ ಘಟನೆ ಸಂಭವಿಸುತ್ತಲೇ ಇದೆ.
ದಂಪತಿಗೆ ವಾರಾಹಿ ಪಂಜುರ್ಲಿ ದೈವದ ಅಭಯ ಸಿಕ್ಕಿತ್ತು ನಿನಗೆ ದುಶ್ಮನ್ಗಳಿದ್ದಾರೆ, ಸಂಸಾರ ಹಾಳು ಮಾಡಲು ಯತ್ನಿಸುತ್ತಿದ್ದಾರೆ. ನಿನ್ನ ಕಾರ್ಯ ಫಲ ನೀಡದಂತೆ ಹಾಳು ಮಾಡಲು ಸಂಚು ನಡೆದಿದೆ. ಗಂಡಾಂತರ ಬಂದಿದೆಯೆಂದು ಬಂದಿದ್ದೀಯಾ, ನಂಬಿದ ದೈವ ಕೈಬಿಡಲ್ಲ. ಯಾರು ನಿನಗೆ ಕೇಡು ಬಗೆದಿದ್ದಾರೆಂದು ಈಗ ಹೇಳಲ್ಲ, ನೋಡಿಕೊಳ್ತೇನೆ. ಹರಕೆ ಮಾಡಿಕಫ.. ಐದು ತಿಂಗಳ ಗಡುವಲ್ಲಿ ಒಳ್ಳೇದು ಮಾಡುತ್ತೇನೆ’ ಎಂದು ರಿಷಬ್ ದಂಪತಿಗೆ ವಾರಾಹಿ ಪಂಜುರ್ಲಿ ದೈವ ಅಭಯ ನೀಡಿದೆ. ಆದರೂ ನಟಿಸಿದ ಎಲ್ಲರಿಗೂ ತೊಂದರೆ ಉಂಟಾಗುವ ಸಾಧ್ಯತೆಗಳಿವೆ ಎಂದು ಜನ ಹೇಳ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023