ಮದುವೆಯಾಗಲು ನಿರ್ಧರಿಸಿದ ವೈಷ್ಣವಿ ಗೌಡ, ಇನ್ನು ಸುಮ್ಮನಿದ್ದರೆ ಗಂಡು ಸಿಗಲ್ಲ ಎಂದ ಪೋಷಕರು
Feb 28, 2025, 15:47 IST
|

ಸೋಶಿಯಲ್ ಮೀಡಿಯಾದಲ್ಲಿ ವೈಷ್ಣವಿ ಗೌಡ ಸಖತ್ ಆಕ್ಟೀವ್ ಆಗಿದ್ದಾರೆ. ಆಗಾಗ್ಗೆ ಫೋಟೊ, ವೀಡಿಯೋ ಶೇರ್ ಮಾಡುತ್ತಿರುತ್ತಾರೆ. ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಜಂಗ್ಲಿ ರಮ್ಮಿ ಜಾಹೀರಾತು ಪೋಸ್ಟ್ ಮಾಡಿ ಕಾಮೆಂಟ್ ಸೆಕ್ಷನ್ ಆಫ್ ಮಾಡಿದ್ದರು. ರಮ್ಮಿ ಗೇಮ್ ಜೂಜಿಗೆ ಜನರನ್ನು ಪ್ರೇರೇಪಿಸುತ್ತಿದ್ದಾರೆ ಎಂದು ಕೆಲವರು ಆರೋಪಿಸಿದ್ದರು. ಸುಖಾಸುಮ್ಮನೆ ಟ್ರೋಲ್ ಮಾಡುತ್ತಾರೆ ಎಂದು ಯಾರು ಕಾಮೆಂಟ್ ಹಾಕದಂತೆ ಮಾಡಿದ್ದರು.
ಇತ್ತೀಚೆಗೆ ವೈಷ್ಣವಿ ಗೌಡ ಕುಂಭಮೇಳದಲ್ಲಿ ಭಾಗಿ ಆಗಿದ್ದಾರೆ. ಪ್ರಯಾಗ್ರಾಜ್ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದು ಭಗವಂತನ ಕೃಪೆಗೆ ಪಾತ್ರರಾಗಿದ್ದಾರೆ. ಬಹಳ ತಡವಾಗಿ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸಹ ಅಲ್ಲಿಯೇ ಆಚರಿಸಿಕೊಂಡಿರುವುದಾಗಿ ವೈಷ್ಣವಿ ಪೋಸ್ಟ್ ಮಾಡಿ ತಿಳಿಸಿದ್ದಾರೆ.
ಇನ್ನು ಮದುವೆ ಬಗ್ಗೆ ಮಾತಾಡಿದ ವೈಷ್ಣವಿ ನನಗೆ ಸಂಬಂಧದ ಬಗ್ಗೆ ನಂಬಿಕೆ ಇದೆ. ಮುಂದೊಂದು ದಿನ ನನಗೂ ಮದುವೆಯಾಗಿ ಕುಟುಂಬ ಇರುತ್ತದೆ ಎಂದು ನಂಬಿದ್ದೇನೆ. ಆ ರೀತಿ ಘಟನೆಗಳು ನನ್ನ ನಂಬಿಕೆಯನ್ನು ಮುರಿಯೋದಿಲ್ಲ. ಆದರೆ ಮನಸ್ಸಿಗೆ ಇಷ್ಟವಾದ ಹುಡುಗ ಸಿಗಬೇಕು.ಮನೆಯವರು ಒಪ್ಪಬೇಕು ಎಂದು ನಟಿ ವೈಷ್ಣವಿ ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Thu,12 Jun 2025
ಶಿವಣ್ಣ ಹಾಗೂ ಸುದೀಪ್ ನಡುವೆ ವೈಮನಸ್ಸು, ಇಬ್ಬರ ನಡುವೆ ಹುಳಿ ಹಿಂಡಿದ್ಯಾರು
Thu,12 Jun 2025