ಬಲಗಾಲು ನೋವಿನಿಂದ ನರಳುತ್ತಿರುವ ತಂದೆಯನ್ನು ನೋಡಲು ಆಸ್ಪತ್ರೆಗೆ ಬಂದ ವಿನೀಶ್, ದರ್ಶನ್ ಕಣ್ಣೀರು

 | 
Bd

ಚಾಲೆಂಜಿಂಗ್‌ ಸ್ಟಾರ್ ದರ್ಶನ್ 'ಕಾಟೇರ' ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಮೈಸೂರಿನ ಸುತ್ತಮುತ್ತವೇ ಬಹುತೇಕ ಶೂಟಿಂಗ್ ನಡೆಯುತ್ತಿದೆ. ಈ ವೇಳೆ ಚಾಲೆಂಜಿಂಗ್‌ ಸ್ಟಾರ್ ಕಾಲಿಗೆ ಪೆಟ್ಟು ಬಿದ್ದಿದೆ.
ಸ್ಯಾಂಡಲ್‌ವುಡ್‌ನ ಮೋಸ್ಟ್ ಎಕ್ಸ್‌ಪೆಕ್ಟೆಡ್ ಸಿನಿಮಾಗಳಲ್ಲಿ 'ಕಾಟೇರ' ಕೂಡ ಒಂದು. ತರುಣ್ ಸುಧೀರ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಸಿನಿಮಾ ಮೇಲೆ ನಿರೀಕ್ಷೆ ದುಪ್ಪಟ್ಟಿದೆ. 

ತರುಣ್ ಸುಧೀರ್ ಹಾಗೂ ದರ್ಶನ್ ಕಾಂಬಿನೇಷನ್‌ನಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. 70ರ ದಶಕದ ವೇಳೆ ನಡೆದ ಕಥೆಗೆ ಕಾಲ್ಪನಿಕ ಟಚ್ ಕೊಟ್ಟು 'ಕಾಟೇರ' ಸಿನಿಮಾ ಮಾಡಲಾಗುತ್ತಿದೆ. ಇಲ್ಲಿ ದರ್ಶನ್ ಪಕ್ಕಾ ಗ್ರಾಮೀಣ ಪ್ರದೇಶದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ 'ಕಾಟೇರ' ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಾಗುತ್ತಿದೆ. ಇದೇ ವೇಳೆ ದರ್ಶನ್ ಕಾಲಿಗೆ ಪಟ್ಟು ಮಾಡಿಕೊಂಡಿದ್ದಾರೆ.
ದರ್ಶನ್ ಆಸ್ಪತ್ರೆಯಿಂದ ನಿರ್ಗಮಿಸುತ್ತಿರುವ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ದರ್ಶನ್ ಆಸ್ಪತ್ರೆಗೆ ಬಂದ ವಿಷಯ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಆಸ್ಪತ್ರೆ ಮುಂದೆ ಜಮಾಯಿಸಿದ್ದರು. ಈ ವೇಳೆ ದರ್ಶನ್ ಕುಂಟುತ್ತಲೇ ಆಸ್ಪತ್ರೆಯಿಂದ ಹೊರಬಂದಿದ್ದಾರೆ. ಇನ್ನು ಈ ಕುರಿತಾಗಿ ಮಾತನಾಡಿರುವ ಮಗ ವಿನೀಶ್ ಅಪ್ಪನಿಗೆ ಆದಷ್ಟು ಬೇಗ ಗುಣವಾಗಿ ಮತ್ತೆ ಕಾಟೇರಾ ಚಿತ್ರದಲ್ಲಿ ಭಾಗವಹಿಸುತ್ತಾರೆ ಎಂದಿದ್ದಾರೆ. ಮೂಲಗಳ ಪ್ರಕಾರ, 'ಕಾಟೇರ' ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. 

ಕೆಲವು ದಿನಗಳಿಂದ ನಡೆಯುತ್ತಿರುವ ಶೂಟಿಂಗ್‌ನಲ್ಲಿ ದರ್ಶನ್‌ಗೆ ಸಂಬಂಧಿಸಿದ ದೃಶ್ಯಗಳ ಚಿತ್ರೀಕರಣ ಮಾಡಲಾಗುತ್ತಿತ್ತು. ಈ ವೇಳೆ ದರ್ಶನ್ ಕಾಲಿಗೆ ಪೆಟ್ಟಾಗಿದೆ ಎನ್ನಲಾಗಿದೆ. ಈ ಸಂಬಂಧ ದರ್ಶನ್ ಆಸ್ಪತ್ರೆ ಬಂದು ಚಿಕಿತ್ಸೆ ಪಡೆದು ಹೋಗಿದ್ದಾರೆ. ಆದರೆ ಈಗ ಕಾಲುಗಳ ನೋಡಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಬೇಸರ ವ್ಯಕ್ತಪಡಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.