ಅವನಿಂದಲೇ ನಾವು ಸೋತಿದ್ದು, RCB ಗೆದ್ದ ಬಳಿಕ ಮೌನಮುರಿದ ಶ್ರೇಯಸ್ ಅಯ್ಯರ್
Jun 4, 2025, 22:37 IST
|

ನಾವು ಕಳೆದ ಪಂದ್ಯದಲ್ಲಿ ನಾವು 200 ರನ್ಗಳ ಗುರಿ ಸುಲಭವಾಗಿ ಸಾಧಿಸಿದ್ದೆವು. ಆದರೆ, ನಿನ್ನೆಯ ಪಂದ್ಯದಲ್ಲಿ ಆರ್ಸಿಬಿ ಬೌಲರ್ಗಳು ಅದ್ಭುತ ಬೌಲಿಂಗ್ ಮಾಡಿದರು. ಕೃನಾಲ್ ಪಾಂಡ್ಯ ಅಸಾಧಾರಣ ಪ್ರದರ್ಶನದೊಂದಿಗೆ ಪಂದ್ಯದ ದಿಕ್ಕನ್ನೇ ತಿರುಗಿಸಿದರು. ವಿಶೇಷವಾಗಿ ನಾವು ಸೋಲಲು ಆತನೇ ಕಾರಣ ಎಂದು ಅಯ್ಯರ್ ಸೂಚಿಸಿದರು. ಕೃನಾಲ್ ಪಾಂಡ್ಯ ತಮ್ಮ ಅನುಭವ ಬಳಸಿಕೊಂಡು ಬೌಲಿಂಗ್ ಮಾಡಿ ಗೆದ್ದರು ಎಂದಿದ್ದಾರೆ.
ಜತೆಗೆ, ನಮ್ಮ ತಂಡದ ಹುಡುಗರಲ್ಲಿ ಅನೇಕರು ತಮ್ಮ ಮೊದಲ ಸೀಸನ್ ಆಡಿದ್ದಾರೆ. ಹಾಗಿದ್ರೆ ಕೂಡಾ ಅವರು ನಿರ್ಭೀತ ಆಟ ಆಡಿದರು. ಮುಂದಿನ ವರ್ಷ ನಾವು ಪ್ರಶಸ್ತಿಯನ್ನು ಗೆಲ್ಲಲು ಪ್ರಯತ್ನಿಸುತ್ತೇವೆ ಎಂದು ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಹೇಳಿದರು.ಅಂತಿಮ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ರನ್ ಗಳಿಸುವಲ್ಲಿ ವಿಫಲರಾದರು. ಕೇವಲ ಒಂದು ರನ್ ಗಳಿಸಿ ರೊಮ್ಯಾರಿಯೋ ಶೆಫರ್ಡ್ಗೆ ವಿಕೆಟ್ ಒಪ್ಪಿಸಿ ನಡೆದ ಕಾರಣಕ್ಕೆ ಪಂದ್ಯ ಸೋತಿದೆ ಎನ್ನುತ್ತಿದ್ದಾರೆ.
ಇನ್ನು ಆರ್ಸಿಬಿ ಬೌಲರ್ಗಳಾದ ಕೃನಾಲ್ ಪಾಂಡ್ಯ 4 ಓವರ್ ಬೌಲಿಂಗ್ ಮಾಡಿ ಕೇವಲ 17 ರನ್ ನೀಡಿ ಎರಡು ಅಗತ್ಯ ವಿಕೆಟ್ ಪಡೆದರು. ಅಲ್ಲಿಗೆ ಪಂದ್ಯದ ದಿಕ್ಕೇ ಬದಲಾಗಿ ಹೋಯಿತು.ಆರ್ಸಿಬಿ ಬೌಲರ್ಗಳು ಅತ್ಯುತ್ತಮವಾಗಿ ಬೌಲಿಂಗ್ ಮಾಡಿದರು. ಕೃನಾಲ್ ಪಾಂಡ್ಯ ಅದ್ಭುತವಾಗಿದ್ದರು, ತಮ್ಮ ಅನುಭವವನ್ನು ಬಳಸಿಕೊಂಡರು, ಅದು ನಿಜಕ್ಕೂ ಪಂದ್ಯಕ್ಕೆ ತಿರುವು ನೀಡಿತು. ನಮ್ಮ ತಂಡದ ಪ್ರತಿಯೊಬ್ಬ ಆಟಗಾರನ ಬಗ್ಗೆಯೂ ಹೆಮ್ಮೆ ಇದೆ, ಬಹಳಷ್ಟು ಯುವ ಆಟಗಾರರು ತಮ್ಮ ಮೊದಲ ಸೀಸನ್ ಆಡಿದರು. ಅವರ ನಿರ್ಭಯತೆ ಅದ್ಭುತವಾಗಿತ್ತು. ಕೆಲಸ ಇನ್ನೂ ಅರ್ಧ ಮುಗಿದಿದೆ, ಮುಂದಿನ ವರ್ಷ ನಾವು ಖಂಡಿತಾ ಗೆಲ್ಲಬೇಕು ಅಂತ ಶ್ರೇಯಸ್ ಅಯ್ಯರ್ ಹೇಳಿದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023