ಇನ್ನು ಯಾವ ಕಾರಣಕ್ಕೂ ನಾನು ನಿನಗೆ ಸಿಗಲ್ಲ, ಮೌನ ಮುರಿದ ರಚಿತಾ ರಾಮ್
Feb 8, 2025, 10:26 IST
|

ಜೀ ಕನ್ನಡದಲ್ಲಿ ‘ಭರ್ಜರಿ ಬ್ಯಾಚುಲರ್ಸ್’ ಆರಂಭ ಆಗುತ್ತಿದೆ. ಇದಕ್ಕೆ ರಚಿತಾ ರಾಮ್ ಅವರು ಜಡ್ಜ್ ಸ್ಥಾನದಲ್ಲಿ ಇದ್ದಾರೆ. ಇದರ ಪ್ರೋಮೋನ ಜೀ ಕನ್ನಡ ಹಂಚಿಕೊಂಡಿದೆ. ಭಿನ್ನವಾಗಿ ಈ ಪ್ರೋಮೋನ ಮಾಡಲಾಗಿದ್ದು, ಗಮನ ಸೆಳೆದಿದೆ. ತಮ್ಮನ್ನು ಬೀಳಿಸಿಕೊಳ್ಳಬೇಕು ಎಂದು ಪ್ರಯತ್ನಿಸಿದವರಿಗೆ ಅವರು ನೇರ ಮಾತುಗಳಲ್ಲಿ ಹೇಳಿದ್ದಾರೆ.
10 ಸಾವಿರ ವರ್ಷಗಳ ಹಿಂದೆ ಸುಂದರಿಯನ್ನು ಪಟಾಯಿಸಲು ಆದಿ ಮಾನವ ಗಾಲಿಯನ್ನು ಕಂಡು ಹಿಡಿದ. ಗಾಲಿ ಮನದಾಳದ ಬದಲು ಪಾತಾಳಕ್ಕೆ ಇಳಿಯಿತು. ಪ್ರೀತಿಯ ಕಿಚ್ಚು ಹಚ್ಚಲು ಬಂದವ ಬೆಂಕಿಯಲ್ಲಿ ಮರೆಯಾಗಿ ಹೋದ. ಹೂವು ತಂದವ ಮಿಂಚಿನಂತೆ ಮರೆಯಾದ. ಇವರ ಪ್ರೀತಿಯ ಹಸಿವು ಸ್ವಯಂವರಕ್ಕೂ ಕಾಲಿಟ್ಟಿತು. ಕಾಡಿನಿಂದ ನಾಡಿಗೆ ಬಂದರೂ ಬ್ಯಾಚುಲರ್ಗಳಾಗಿಯೇ ಉಳಿದರು ಎಂದು ಪ್ರೋಮೋದಲ್ಲಿ ಹೇಳಲಾಗಿದೆ.
ಡ್ರೋನ್ ಪ್ರತಾಪ್, ಹುಲಿ ಪ್ರತಾಪ್, ಉಲ್ಲಾಸ್, ಪ್ರವೀಣ್ ಜೈನ್ ಮೊದಲಾದವರು ‘ಭರ್ಜರಿ ಬ್ಯಾಚುಲರ್ಸ್’ ಶೋನ ಭಾಗವಾಗಲಿದ್ದಾರೆ. ಈ ಬಾರಿ ಈ ರಿಯಾಲಿಟಿ ಶೋ ಯಾವ ರೀತಿಯಲ್ಲಿ ಮನರಂಜನೆ ನೀಡಲಿದೆ ಎನ್ನುವ ಕುತೂಹಲ ಮೂಡಿದೆ. ರಚಿತಾ ರಾಮ್ ಹಾಗೂ ರವಿಚಂದ್ರನ್ ಜಡ್ಜ್ ಸ್ಥಾನದಲ್ಲಿ ಇರೋದ್ರಿಂದ ಮನರಂಜನೆ ಡಬಲ್ ಆಗೋದು ಗ್ಯಾರಂಟಿ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,11 Jun 2025
ರಾಜ್ಯಕ್ಕೆ ಜಲಕಂಟಕ ಕೋಡಿಶ್ರೀಗಳಿಂದ ಮಹತ್ವದ ಘೋಷಣೆ
Tue,10 Jun 2025